ಮೈಸೂರು: ದೇಶದ ಪ್ರಧಾನಿಯವರನ್ನು ನಿಂದಿಸಿರುವವರಿಗೆ ಕಠಿಣ ಶಿಕ್ಷೆ ಜಾರಿಯಾಗಬೇಕೆಂದು ಆಗ್ರಹಿಸಿ ನಾಳೆಯಿಂದ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಸಂಸದ ಯದುವೀರ್ ತಿಳಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ...
Read More
ಕೇಂದ್ರ ಪ್ರವಾಸೋದ್ಯಮ ಸಚಿವರ ಭೇಟಿ ಮಾಡಿದ ಯದುವೀರ್ ಒಡೆಯರ್
By Gnews5
/ December 10, 2025
ನವದೆಹಲಿ: ಕೇಂದ್ರ ಪ್ರವಾಸೋದ್ಯಮ ಸಚಿವ ಗಜೆಂದ್ರ ಸಿಂಗ್ ಶೇಖಾವತ್ ಅವರನ್ನುಸಂಸದ ಯದುವೀರ್ ಒಡೆಯರ್ ಭೇಟಿ ಮಾಡಿ ಮೈಸೂರಿನ ಪ್ರವಾಸೋದ್ಯಮ ಯೋಜನೆಗಳ ಬಗ್ಗೆ ಚರ್ಚಿಸಿದರು. ಕೇಂದ್ರ ಪ್ರವಾಸೋದ್ಯಮ ಸಚಿವರನ್ನು...
Read More
ಬೆಂಗಳೂರಿನಿಂದ ಬೆಳಗಾವಿಗೆ ಬಂದರೂ ಒಳಬೇಗುದಿ ತಣ್ಣಗಾಗುತ್ತಿಲ್ಲ-ಅಶೋಕ್
By Gnews5
/ December 9, 2025
ಬೆಳಗಾವಿ: ಬೂದಿ ಮುಚ್ಚಿದ ಕೆಂಡದಂತಿರುವ ಕಾಂಗ್ರೆಸ್ ಪಕ್ಷದ ಒಳಬೇಗುದಿ ಎಷ್ಟು ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿಸಿದರೂ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ....
Read More
ಏನ್ ಸಣ್ಣ ಅಗಿದ್ಯಾ; ಅಶೋಕ್ ಗೆ ಕಿಚಾಯಿಸಿದ ಸಿದ್ದರಾಮಯ್ಯ
By Gnews5
/ December 8, 2025
ಬೆಳಗಾವಿ: ಏನ್ ಅಶೋಕ ಸಣ್ಣ ಅಗಿದಿಯಲ್ಲಾ…ಹೀಗೆ ಕಿಚಾಯಿಸಿದ್ದು ಸಿಎಂ ಸಿದ್ದರಾಮಯ್ಯ. ಚಳಿಗಾಲದ ಅಧಿವೇಶನ ಆರಂಭಕ್ಕೂ ಮೊದಲು ಸ್ಪೀಕರ್ ಕೊಠಡಿಯಲ್ಲಿ ಸಿದ್ದರಾಮಯ್ಯ ವಿಧಾನಸಭೆಯ ಪ್ರತಿಪಕ್ಷದ ನಾಯಕರಾದ ಅಶೋಕ್, ಸುನೀಲ್...
Read More

